ವಿಷಯಕ್ಕೆ ಹೋಗಿ

ಭಾರತದ ಚಿನ್ಹೆಗಳು


ಭಾರತದ ಚಿನ್ಹೆಗಳು

 
=> ಭಾರತದ ರಾಷ್ಟ್ರ ಧ್ವಜದ ಉದ್ದ & ಅಗಲದ ಅನುಪಾತ 3:2
=> ಭಾರತದ ರಾಷ್ಟ್ರಧ್ವಜದ ಬಣ್ಣ ಕೆಸರಿ,ಬಿಳಿ,ಹಸಿರು ಹೊಂದಿದೆ
=> ಭಾರತದ ರಾಷ್ಟ್ರಧ್ವಜದ ಮಧ್ಯಭಾಗದಲ್ಲಿ 24 ಕಡ್ಡಿಗಳನ್ನು ಹೊಂದಿರುವ ಅಶೋಕನು ಹೊರಡಿಸಿದ ಸಾರನಾಥ ಸೂಪ್ತದಿಂದ ಪಡೆದಿರುವ ಧರ್ಮ ಚಕ್ರವಿದೆ.ಇದು ನಿಲಿ ಬಣ್ಣದಿಂದ ಕೂಡಿದೆ.
=> ಭಾರತದ ಸಂವಿಧಾನ ರಚನಾ ಸಭೆಯು 22 ಜುಲೈ 1947 ರಲ್ಲಿ ರಾಷ್ಟ್ರಧ್ವಜವನ್ನು ಅಳವಡಿಸಿಕೊಂಡಿತು.
=> ಭಾರತದ ಧ್ವಜಸಂಹಿತೆ(flag code) 26 ಜನೆವರಿ 2002 ರಂದು ಜಾರಿಗೆ ಬಂದಿತು.
=> ಭಾರತದ ಪ್ರತಿಯೊಬ್ಬ ರಾಷ್ಟ್ರಧ್ವಜ ಹಾರಿಸುವುದು ಮೂಲಭೂತ ಹಕ್ಕು ಎಂದು ಕಲಂ 19(i) ವಿವರಿಸುವುದು.
=> ಭಾರತದ ತ್ರಿವರ್ಣ ಧ್ವಜವನ್ನು ಮೊಟ್ಟಮೊದಲಿಗೆ ತಯಾರಿಸಿದವರು ಮೇಡಂ ಭೀಕಾಜಿ ಕಾಮಾ.
=> ಭಾರತದ ಧ್ವಜವನ್ನು ಮೊದಲಿಗೆ ಲಾಹೋರದ ರಾವಿ ನದಿಯ ದಂಡೆ ಮೇಲೆ 1928 ರ ಕಾಂಗ್ರೆಸ್ಸ ಅಧಿವೇಶನದಲ್ಲಿ ಜವಾಹರಲಾಲ ನೆಹರೂ ಹಾರಿಸಿದರು.
=> ಕೆಂಪು ಕೋಟೆಯ ಮೇಲೆ ಪ್ರತಿ ವರ್ಷ ರಾಷ್ಟ್ರೀಯ ಧ್ವಜ ಹಾರಿಸುವವರು ಪ್ರಧಾನಮಂತ್ರಿಗಳು
=> ತ್ರಿವರ್ಣ ಧ್ವಜದ ವಿನ್ಯಾಸಗೊಳಿಸಿದವರು ಪಿಂಗಳಿ ವೆಂಕಯ್ಯ.
=> ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ.
=> ಭಾರತದ ರಾಷ್ಟ್ರೀಯ ಚಿನ್ಹೆಯನ್ನು ಉತ್ತರ ಪ್ರದೇಶದಲ್ಲಿ ಅಶೋಕನು ಹೊರಡಿಸಿರುವ ಸಾರನಾಥ ಸೂಪ್ತದಿಂದ ಪಡೆಯಲಾಗಿದೆ.
=> ಇದರಲ್ಲಿ ನಾಲ್ಕು ಸಿಂಹಗಳು, ನೆಗೆಯುತ್ತಿರುವ ಕುದುರೆ, ಗೂಳಿ & ಆನೆಗಳಿವೆ. ಮಧ್ಯದಲ್ಲಿ ಧರ್ಮಚಕ್ರವಿದೆ.
=> ಭಾರತ ಸರ್ಕಾರವು ಇದನ್ನು 26 ಜನೆವರಿ 1950 ರಂದು ಅಳವಡಿಸಿಕೊಂಡಿತು.
=> ಇದರ ಕೆಳಗೆ ಮಂಡಕೊಪನಿಷತ್ತಿನಿಂದ ಪಡೆದಿರುವ ಸತ್ಯಮೇವ ಜಯತೇ ಯನ್ನು ದೇವನಾಗರಿ ಲಿಪಿಯಲ್ಲಿ ಬರೆಯಲಾಗಿದೆ.
=> ರಾಷ್ಟ್ರೀಯ ಚಿನ್ಹೆಯು ಭಾರತದ ಸರ್ಕಾರದ ಹಕ್ಕನ್ನು ಸೂಚಿಸುವುದು.
=> ಭಾರತದ ಪುಷ್ಪ - ಕಮಲದ ಹೂವು
=> ಪುರಾಣಗಳಲ್ಲಿ ಕಮಲದ ಹೂ ತ್ಯಾಗದ ಸಂಕೇತವಾಗಿದೆ.
=> ಕಮಲದ ವೈಜ್ಞಾನಿಕ ಹೆಸರು - ನೀಲುಂಬಾ ನುಸಿಫೇರಾ(Nelumbo nucifera)
=> ಸಸ್ಯ ಸಂಪತ್ತಿನಲ್ಲಿ ಭಾರತ ಜಗತ್ತಿನಲ್ಲಿ 10 ನೇ ಸ್ಥಾನದಲ್ಲಿದೆ.
=> ಭಾರತದ ರಾಷ್ಟ್ರಗೀತೆ 'ಜನಗಣಮನ"
=> ಮೂಲತ ಇದು ಬಂಗಾಳಿ ಭಾಷೆಯಲ್ಲಿದ್ದು ಇದನ್ನು ರಚಿಸಿದವರು ರವೀಂದ್ರನಾಥ ಟ್ಯಾಗೋರ್
=> ಸಂವಿಧಾನ ರಚನಾ ಸಭೆಯು ಹಿಂದಿ ಭಾಷಾಂತರದ ರಾಷ್ಟ್ರಗೀತೆಯನ್ನು 24 ಜನೆವರಿ 1950 ರಂದು ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿತು.
=> ಈ ಗೀತೆಯನ್ನು ಮೊದಲಿಗೆ 1911 ರ ಕಲ್ಕತ್ತಾ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಯಿತು.
=> ಜನಮಣ ಗೀತೆಯು ಮೂಲತಃ ಐದು ಪಂಕ್ತಿಗಳಿಂದ ಕೂಡಿದೆ ಅದರ ಮೊದಲನೇ ಪಂಕ್ತಿಯನ್ನು ಮಾತ್ರ ರಾಷ್ಟ್ರಗೀತೆಯಾಗಿ ಅಳವಡಿಸಕ್ಕೊಳ್ಳಲಾಗಿದೆ.
=> ಭಾರತದ ರಾಷ್ಟ್ರಗೀತೆಯಲ್ಲಿ ಒಟ್ಟು 13 ಸಾಲುಗಳಿವೆ.
=> ರಾಷ್ಟ್ರಗೀತೆಯನ್ನು 48 ಸೆಕೆಂಡುಗಳಿಗೆ ಕಡಿಮೆ ಇಲ್ಲದಂತೆ ಹಾಗೂ 52 ಸೆಕೆಂಡುಗಳು ಮೀರದಂತೆ ಹಾಡುವ ನಿಯಮವಿದೆ.
=> ರವೀಂದ್ರನಾಥ ಟ್ಯಾಗೋರ್ ರವರ 'ಅಮರ್ ಸೋನಾರ್ ಬಾಂಗ್ಲಾ' ಗೀತೆಯನ್ನು ಬಾಂಗ್ಲಾದೇಶ ತನ್ನ ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿದೆ( ಈ ಗೀತೆಯನ್ನು 1905 ರಲ್ಲಿ ಬಂಗಾಳ ವಿಭಜನೆ ವಿರೋಧಿಸಿ ರಚಿಸಿದ್ದರು)
=> 1905 ರ ಬಂಗಾಳ ವಿಭಜನೆ ವಿರೋಧಿಸಿ ಇವರು ಹಿಂದೂ ಮುಸ್ಲಿಂರಿಗೆ "ರಕ್ಷಾಬಂಧನ" ಆಚರಿಸುವಂತೆ ಕರೆ ನೀಡಿದ್ದರು.
=> ಸಂಸ್ಕ್ರತದಲ್ಲಿರುವ ವಂದೇ ಮಾತರಂ ಈ ಗೀತೆಯನ್ನು ಭಾರತದ ಸಂವಿಧಾನ ರಚನಾ ಸಭೇಯನ್ನು ಜನೆವರಿ 24 1950 ರಂದು ಅಳವಡಿಸಿಕೊಂಡಿತು.
=> ಈ ಗೀತೆಯನ್ನು ಬಂಕೀಮಚಂದ್ರ ಚಟರ್ಜಿ ಚಟ್ಟೋಪಧ್ಯಾಯರು 1882 ರಲ್ಲಿ ರಚಿಸಿದ 'ಆನಂದಮಠ' ಕಾದಂಬರಿಯಿಂದ ಆಯ್ದುಕ್ಕೊಳ್ಳಲಾಗಿದೆ.
=> ಈ ಗೀತೆಯನ್ನು ಮೊಟ್ಟಮೊದಲಿಗೆ 1896 ರ ಕಲ್ಕತ್ತಾ ಕಾಂಗ್ರೆಸ್ಸ ಅಧಿವೇಶನದಲ್ಲಿ ಹಾಡಲಾಯಿತು.
=> ಭಾರತಕ್ಕೆ ಸ್ವಾತಂತ್ರ ದೊರೆಯವರೆಗೂ ಈ ಗೀತೆಯನ್ನು ರಾಷ್ಟ್ರಗೀತೆಯಾಗಿ ಹಾಡಲಾಗುತ್ತಿತ್ತು.
=> ಈ ಗೀತೆಯನ್ನು 1920 ರಲ್ಲಿ ಇಂಗ್ಲೀಷ ಭಾಷೆಗೆ ಭಾಷಾಂತರಿಸಿದವರು ಶ್ರೀಅರವಿಂದೋ ಘೋಷ್.
=> ರಾಷ್ಟ್ರೀಯ ಪಂಚಾಂಗವು ಶಕ ವರ್ಷವನ್ನು ಆಧರಿಸಿದ ಗ್ರೇಗೋರಿಯನ್ನ ಪಂಚಾಂಗವನ್ನು ಹೋಲುತ್ತದೆ.
=> ಇದನ್ನು ಮಾರ್ಚ 22, 1957 ರಂದು ಅವಡಿಸಿಕ್ಕೊಳಲಾಗಿದೆ.
=> ಸಾಮಾನ್ಯ ವರ್ಷದ ಮೊದಲ ದಿನಾಂಕ - ಮಾರ್ಚ 21
=> ಅಧಿಕ ವರ್ಷದ ಮೊದಲ ದಿನಾಂಕ - ಮಾರ್ಚ 22
=> ಕ್ರಿ.ಶ 78 ಶಾಲಿವಾನ ಶಕೆ ವರ್ಷವನ್ನು ಕುಶಾನರ ಅರಸ ಕನಿಷ್ಕನು ಅಧಿಕಾರಕ್ಕೆ ಬಂದಿರುವದರ ನೆನಪಿಗಾಗಿ ಜಾರಿಗೆ ತಂದನು.
=> 2015 ರ ವರ್ಷವನ್ನು ಭಾರತೀಯ ಕ್ಯಾಲೆಂಡರನಂತೆ 1937 ನೇ ವರ್ಷ ಎನ್ನಲಾಗುವುದು.
=> ಭಾರತದ ರಾಷ್ಟ್ರೀಯ ಪಂಚಾಂಗದ ಪ್ರಕಾರ ಮೊದಲನೇ ತಿಂಗಳು - ಚೈತ್ರ
=> ಕೊನೆಯ ತಿಂಗಳು - ಫಾಲ್ಗುಣ
=> ರಾಷ್ಟ್ರೀಯ ಪಂಚಾಂಗದ ತಿಂಗಳುಗಳು : ಚೈತ್ರ ವೈಶಾಖ ಜೇಷ್ಟ ಆಶಾಢ ಶ್ರಾವಣ ಭಾದ್ರಪದ ಅಶ್ವಿನ್ ಕಾರ್ತಿಕ ಮೃಗಶಿರ ಪುಷ್ಯ ಮಾಘ ಫಾಲ್ಗುಣ
=> ಭಾರತದ ರಾಷ್ಟ್ರೀಯ ಕ್ರೀಡೆ - ಹಾಕಿ
=> ಹಾಕಿ ಕ್ರೀಡೆಯಲ್ಲಿ ಒಂದು ತಂಡದಲ್ಲಿ ಒಟ್ಟು 11 ಆಟಗಾರರಿರುತ್ತಾರೆ.
=> ಭಾರತ ಹಾಕಿ ತಂಡ ಒಟ್ಟು 08 ಸಲ ಓಲಂಪಿಕ್ಸನಲ್ಲಿ ಚಿನ್ನದ ಪದಕ ಗೆದ್ದಿದೆ.
=> ಕರ್ನಾಟಕದ ಕೊಡಗು ಜಿಲ್ಲೆಗೆ ಹಾಕಿಯ ತವರೂರು ಎನ್ನುತ್ತಾರೆ.
=> ಭಾರತದ ಹಾಕಿಯ ಮಾಂತ್ರಿಕ - ಧ್ಯಾನಚಂದ್
=> ಧ್ಯಾನಚಂದರವರ ಹುಟ್ಟು ಹಬ್ಬದ ದಿನವಾದ ಅಗಷ್ಟ್ -29 ನ್ನು ಪ್ರತಿವರ್ಷ ಭಾರತದಲ್ಲಿ ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸುವರು.
=> ಕರ್ನಾಟಕದ ರಾಷ್ಟ್ರೀಯ ಕ್ರೀಡೆ ಸಹ ಹಾಕಿ ಆಗಿದೆ.
=> ಇಂದಿರಾಗಾಂಧಿ ಗೋಲ್ಡ್ ಕಪ್ ಭಾರತದ ಪ್ರಮುಖ ಹಾಕಿ ಕ್ರೀಡೆಯ ಟ್ರೋಫಿಯಾಗಿದೆ.
=> ಅಂತರರಾಷ್ಟ್ರೀಯ ಹಾಕಿ ಪಂದ್ಯವೊಂದರ ಅವಧಿ - 70 ನಿಮಿಷಗಳು.
=> ಭಾರತದ ರಾಷ್ಟ್ರೀಯ ನದಿ - ಗಂಗಾನದಿ
=> ನವೆಂಬರ್ 04, 2008 ರಂದು ಗಂಗಾನದಿಯನ್ನು ಭಾರತದ ರಾಷ್ಟ್ರೀಯ ನದಿಯನ್ನು ಪ್ರಧಾನಮಂತ್ರಿಗಳು ಘೋಷಿಸಿದರು.
=> ಭಾರತದಲ್ಲಿ ಹರಿಯುವ ನದಿಗಳಲ್ಲಿ ಗಂಗಾ ನದಿ ಅತಿ ಉದ್ದವಾಗಿದೆ(2510 km)
=> ಗಂಗಾ ನದಿ ಪ್ರಾಧಿಕಾರ ಸಂಸ್ಥೆ ಇರುವುದು ಬಿಹಾರದ ಪಾಟ್ನಾದಲ್ಲಿ.
=> ಭಾರತ ಸರ್ಕಾರವು ಅಕ್ಟೋಬರ್ 05,2009 ರಂದು ಗಂಗಾ ನದಿಯ ಡಾಲ್ಫಿನ್ ಭಾರತದ ರಾಷ್ಟ್ರೀಯ ಜಲಪ್ರಾಣಿ ಎಂದು ಘೋಷಿಸಿದೆ.
=> ಡಾಲ್ಫಿನದ ವೈಜ್ಞಾನಿಕ ಹೆಸರು - ಪ್ಲಾಂಟಾನಿಷ್ಟಾ ಗ್ಯಾಂಗ್ಯಾಟಿಕಾ.((Platanista gangetica)
=> ಭಾರತದ ರಾಷ್ಟ್ರೀಯ ಪಕ್ಷಿ - ನವಿಲು
=> ಭಾರತದ ವನ್ಯಜೀವಿ ರಕ್ಷಣಾ ಕಾಯ್ದೆ - 1972 ರ ಅಡಿಯಲ್ಲಿ ನವಿಲು ಸಂರಕ್ಷಿಸಲಾಗುವುದು.
=> ನವಿಲಿನ ವೈಜ್ಞಾನಿಕ ಹೆಸರು - ಪಾವೋ ಕ್ರಿಸ್ಟಾಟಸ್ (pavo cristatus)
=> ಮಂಡ್ಯ ಜಿಲ್ಲೆ ಆದಿಚುಂಚನಗಿರಿ ಹಾಗೂ ಹಾವೇರಿ ಜಿಲ್ಲೆಯ ಬಂಕಾಪೂರದಲ್ಲಿ ನವಿಲು ವನ್ಯಧಾಮಗಳಿವೆ.
=> ಭಾರತದ ರಾಷ್ಟ್ರೀಯ ಮರ - ಬನಯಾನ್ ಅಥವಾ ಅರಳಿ ಮರ.
=> ಅರಳಿ ಮರದ ವೈಜ್ಞಾನಿಕ ಹೆಸರು - ಫೈಕಾಸ್ ಬೆಂಗಾಲೆನಿಸ್ (ficus benghalensis)
=> ಅರಳಿ ಮರದ ಬೇರುಗಳು ತಂತುರೂಪಗಳಾಗಿವೆ.
=> ಗೌತನ ಬುದ್ದನಿಗೆ ಜ್ಞಾನೋದಯವಾದದ್ದು ಬಿಹಾರದ ಗಯಾದ ನಿರಂಜನ ನದಿಯ ದಡದಲ್ಲಿರುವ ಅರಳಿ ಮರದ ಕೆಳಗೆ.
=> ಗೌತಮ ಬುದ್ದನ ಆಧ್ಯಾತ್ಮಿಕ ಗುರು - ಅಲಾರ ಕಮಾ
=> ಭಾರತದ ಅತ್ಯಂತ ದೊಡ್ಡ ಅರಳಿ ಇರುವುದು - ಕಲ್ಕತ್ತದಲ್ಲಿ.
=> ಪ್ರಪಂಚದ ಅತಿ ದೊಡ್ಡ ವೃಕ್ಷ - ದೈತ್ಯ ಸಿಕೋಯ್ ಮರ.
=> ಮರಗಳ ಆಯುಷ್ಯವನ್ನು ನಿರ್ಧರಿಸುವುದು ಅವುಗಳು ಕಾಂಡದಲ್ಲಿರುವ ಸೆಲ್ಯುಲಸನಿಂದ ಮಾಡಲ್ಪಟ್ಟಿರುವ ವೃತ್ತಗಳ ಸಂಖ್ಯೆಯ ಆಧಾರದ ಮೇಲೆ.
=> ಭಾರತದ ರಾಷ್ಟ್ರೀಯ ಹಣ್ಣು - ಮಾವಿನ ಹಣ್ಣು
=> ಮಾವಿನ ವೈಜ್ಞಾನಿಕ ಹೆಸರು - ಮ್ಯಾಂಜಿಫೇರಾ ಇಂಡಿಕಾ (mangifera indica)
=> ಮಾವಿ ಹಣ್ಣಿನಲ್ಲಿರುವ ಜೀವಸತ್ವಗಳು - A,C,D
=> ಭಾರತವು ಮಾವಿನ ಉತ್ಪಾದನೆಯಲ್ಲಿ ಜಗತ್ತಿನಲ್ಲಿ ಪ್ರಥಮ ಸ್ಥಾನದಲ್ಲಿದೆ.
=> ಭಾರತ ಸರ್ಕಾರವು ಅಕ್ಟೋಬರ್ 23, 2010 ರಂದು ಆನೆಯನ್ನು ಭಾರತದ ವಂಶಪಾರಂಪರ್ಯ ಪ್ರಾಣಿ ಎಂದು ಘೋಷಿಸಿದೆ.
=> ಆನೆಯ ವೈಜ್ಞಾನಿಕ ಹೆಸರು - ಎಲಿಫಾಸ್ ಮ್ಯಾಕ್ಷಿಮಸ್ (elephas maximus)
=> ಭೂವಾಸಿಗಳಲ್ಲಿ ದೊಡ್ಡದಾದ ಪ್ರಾಣಿ - ಆಪ್ರಿಕಾದ ಆನೆ.
=> ಭಾರತದ ಆನೆಗಳ ಯೋಜನೆ ಜಾರಿಗೆ ತಂದ ವರ್ಷ - 1992.
=> ಭಾರತದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯ - ಕರ್ನಾಟಕ.
=> ಕರ್ನಾಟಕದ ರಾಜ್ಯ ಪ್ರಾಣಿ - ಆನೆ.
=> 1972 ರಿಂದ ಭಾರತದ ರಾಷ್ಟ್ರೀಯ ಪ್ರಾಣಿ ಹುಲಿ ಎಂದು ಘೋಷಿಸಲಾಯಿತು.
=> ಭಾರತದ ಮೊದಲ ರಾಷ್ಟ್ರೀಯ ಪ್ರಾಣಿ ಸಿಂಹವಾಗಿತ್ತು.
=> ಹುಲಿಯ ವೈಜ್ಞಾನಿಕ ಹೆಸರು - ಪ್ಯಾಂಥೇರಾ ಟ್ರೈಗಿಸ್. (Panthera tigris)
=> ಭಾರತದ ಮೊದಲ ಹುಲಿ ಅಭಯಾರಣ್ಯ - ಉತ್ತರಖಂಡದ ಕಾರ್ಬೆಟ್
=> ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ - ಕರ್ನಾಟಕ.
=> ವಿಸ್ತೀರ್ಣದಲ್ಲಿ ಭಾರತದ ದೊಡ್ಡದಾದ ಹುಲಿ ಅಭಯರಾಣ್ಯ - ಆಂದ್ರಪ್ರದೇಶದ ನಾಗಾರ್ಜುನ ಸಾಗರ
=> ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಅಭಯಾರಣ್ಯ - ಪಶ್ಚಿಮ ಬಂಗಾಳದ ಸುಂದರಬನ್ಸ್
=> ಭಾರತದಲ್ಲಿ ಹುಲಿ ಯೋಜನೆ ಜಾರಿಗೆ ಬಂದ ವರ್ಷ - 1972
=> ದೆಹಲಿಯಲ್ಲಿರುವ ಇಂಡಿಯಾ ಗೇಟ್ ಇದನ್ನು ಎರಡನೇ ಮಹಾಯುದ್ದದಲ್ಲಿ ಮರಣ ಹೊಂದಿರುವ ಭಾರತೀಯ ಸೈನಿಕರ ನೆನಪಿಗಾಗಿ ಕಟ್ಟಿಸಲಾಗಿದೆ.
=> ಮೌರ್ಯ ವಂಶದ ಚಂದ್ರಗುಪ್ತ ಮೌರ್ಯ.

ಕೃಪೆ: ಸ್ಪರ್ಧಾ ಮಿತ್ರ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಭಾರತದ ಪ್ರಮುಖ ಭೌಗೋಳಿಕ ಲಕ್ಷಣಗಳು ಮತ್ತು ಅವುಗಳ ಪ್ರಭಾವ

ಭಾರತದ ಪ್ರಮುಖ ಭೌಗೋಳಿಕ ಲಕ್ಷಣಗಳು ಮತ್ತು ಅವುಗಳ ಪ್ರಭಾವ ಭೂಗೋಳವು ಇತಿಹಾಸದೊಡನೆ ನಿಕಟ ಸಂಬಂಧ ಹೊಂದಿದೆ. ಯಾವುದೇ ಪ್ರದೇಶದ ಮಾನವನ ಜೀವನಕ್ರಮ ಮತ್ತು ಇತಿಹಾಸ ಅಲ್ಲಿನ ಭೌಗೋಳಿಕ ಲಕ್ಷಣಗಳನ್ನು ಅವಲಂಬಿಸಿರುತ್ತದೆ. ಪ್ರಕೃತಿ ಲಕ್ಷಣಗಳಲ್ಲಿ ಬದಲಾವಣೆಯಾಗುತ್ತಲೇ ಇರುತ್ತದೆ. ಅದಕ್ಕೆ ತಕ್ಕಂತೆ ಮಾನವನ ಇತಿಹಾಸದ ಬೆಳವಣಿಗೆಯೂ ಮಾರ್ಪಡುತ್ತದೆ. ಏಕೆಂದರೆ ಪ್ರಕೃತಿಯ ಮೇಲ್ಬಾಗದ ಅವಯವಗಳಾದ ಗಾಳಿ, ನದಿ, ಪರ್ವತ, ಸಮುದ್ರ, ಭೂಗುಣ, ಖನಿಜ ಸಂಪತ್ತು ಇತ್ಯಾದಿಗಳ ಕೈವಾಡ ಆಯಾ ದೇಶದ ಇತಿಹಾಸವನ್ನು ನಿರ್ಧರಿಸುತ್ತದೆ. ಆದ್ದರಿಂದ ಒಂದು ದೇಶದ ಅಥವಾ ಜನಾಂಗದ ಇತಿಹಾಸ ಅರಿಯಲು ಭೂಗೋಳದ ತಿಳಿವಳಿಕೆ ಅತ್ಯವಶ್ಯ. ವಿದೇಶಿ ಪ್ರವಾಸಿಗರ ವರದಿಗಳು ಭೌಗೋಳಿಕ ಪರಿಜ್ಞಾನವಿಲ್ಲದ ಇತಿಹಾಸದ ಅಧ್ಯಯನ ಕೂಡ ವ್ಯರ್ಥ, ಉದಾಹರಣೆಗೆ ಅಶೋಕನ ಸಾಮ್ರಾಜ್ಯ ತುಂಬ ವಿಶಾಲವಾಗಿತ್ತು: ಅತಿ ದೊಡ್ಡದು ಎನ್ನುವಾಗ ಭೌಗೋಳಿಕ ಮೇರೆಗಳ ಚಿತ್ರ ಅತ್ಯವಶ್ಯ. ಅವನ ರಾಜ್ಯ ಪಶ್ಚಿಮದಲ್ಲಿ ಆಫ್ಘಾನಿಸ್ತಾನ, ಉತ್ತರದಲ್ಲಿ ನೇಪಾಳ, ಪೂರ್ವದಲ್ಲಿ ಕಾಮರೂಪ ಹಾಗೂ ದಕ್ಷಿಣದಲ್ಲಿ ನಲ್ಲೂರಿನವರೆಗೂ ವಿಸ್ತರಿಸಿದ್ದಿತು ಎಂದು ವಿವರಿಸಲು ಹಾಗೂ ಸುಲಭ ಗ್ರಹಿಕೆಗೂ ಭೌಗೋಳಿಕ ಅರಿವು ಅವಶ್ಯ. ಹಾಗೆಯೇ ಕಾಲಗಣನೆ (Chronology) ಕೂಡ. ಅದು ಯಾವ ಕಾಲದಲ್ಲಿ ಈ ಘಟನ ಸಂಭವಿಸಿತು: ಅಶೋಕ ಅಥವಾ ಮಹಾತ್ಮಾ ಗಾಂಧಿ ಜೀವಿಸಿದ್ದರು ಎಂಬುದನ್ನು ತಿಳಿಸುತ್ತದೆ, ರಿಚರ್ಡ್ ಹಕ್ಕೂಯತ್ ಹೇಳುವಂತೆ: ಭೂಗೋಳ...

ಕರ್ನಾಟಕದ ಪ್ರದರ್ಶನ ಕಲೆಗಳು OEC HISTORY

ಕರ್ನಾಟಕದ ಜಾನಪದ ಕಲೆಗಳು ಗ್ರಾಮೀಣ ಬದುಕಿನ ಅನಕ್ಷರಸ್ಥರಲ್ಲಿನ ಜಾನಪದ ಕಲೆಗಳು, ಹಾಡು, ಗಾದೆ ನಗರ ಬದುಕಿನ ಜನಕ್ಕೆ ವಿಶಿಷ್ಟ ಸಂವೇದನೆಯನ್ನುಂಟು ಮಾಡಿವೆ. ಗ್ರಾಮಗಳ ದೈನಿಕ ಬದುಕು ಆರಂಭವಾಗುವುದೇ ಇಂಥ ಜನಪದ ಹಾಡು-ಹಬ್ಬ ಆಚರಣೆಗಳಿಂದ. ಇವೊತ್ತಿನ ವಿಜ್ಞಾನಯುಗ ಪರಂಪರಾಗತ ಕಲೆಗಳನ್ನು ಮರೆಸುವಂತೆ ನಾಗಾಲೋಟಕ್ಕೆ ಓಡುತ್ತಿದೆ. ಹೀಗಿದ್ದೂ ನಗರ ಬದುಕಿನ ಈ ಜನಕ್ಕೆ `ಜನಪದ' ಮನರಂಜನೆಯನ್ನೀಯುವ ಮಟ್ಟಕ್ಕೆ ಸೀಮಿತವಾಗಿದೆಯೇನೋ ಅನ್ನುವ ಸಂಶಯ ಮೂಡಿದೆ. ಇದು ವಾಸ್ತವವೂ ಕೂಡ. ಈ ಜಾನಪದ ಪ್ರಕಾರವನ್ನು ಸಂಸ್ಕೃತಿಯ ಒಂದು ಭಾಗವೆಂದು ಭಾವಿಸಬೇಕಾಗಿರುವುದರಿಂದ ಇದರ ಉಳಿವು ನಮ್ಮ ಕೈಲಿದೆ. ಕಲಾವಿದರಿಗೆ ಪ್ರಶಸ್ತಿ, ಪುರಸ್ಕಾರ ನೀಡಿ ಗ್ರಾಮೀಣ ಪ್ರತಿಭೆಗಳನ್ನು ಹುಡುಕಿ ಈ ಪ್ರಕಾರದ ಜೀವಂತಿಕೆಗೆ ಶ್ರಮಿಸಬೇಕಾದ ಅಗತ್ಯವಿದೆ. ಅನೇಕ ಗ್ರಾಮೀಣ ಕಲೆ ಮತ್ತು ಆಚರಣೆಗಳು ಸಮಾಜದ ಮುಖ್ಯವಾಹಿನಿಗೆ ಬಾರದೆ ಎಲೆಮರೆಯ ಕಾಯಾಗಿ ಮರೆಯಲ್ಲಿಯೇ ಅಳಿದು ಹೋಗುತ್ತಿವೆ. ಅದರ ಸೊಗಡನ್ನು ಉಳಿಸುವ ಮತ್ತು ಮುಂದಿನ ತಲೆಮಾರಿಗೆ ಇದರ ಸವಿಯನ್ನು ಉಳಿಸಿ ಉಣಬಡಿಸುವ ಗುರುತರವಾದ ಜವಾಬ್ದಾರಿಯು ಪ್ರಜ್ಞಾವಂತ ನಾಗರಿಕರ ಜವಾಬ್ದಾರಿಯಾಗಿದೆ. ವೀರಗಾಸೆ ವೀರಗಾಸೆಯು ಸಾಮೂಹಿಕ ನೃತ್ಯವನ್ನೊಳಗೊಂಡ ಕರ್ನಾಟಕದ ಒಂದು ಜನಪದ ಕಲೆ. ಶೈವ ಸಂಪ್ರದಾಯದ ಧಾರ್ಮಿಕ ವೀರನೃತ್ಯ. ನೃತ್ಯದ ನಡುವೆ ಕನಿಷ್ಠ ಎರಡು ಜನ ಕಲಾವಿದರುಗಳು ಸೇರಿ ಒಡಪು ಹೇಳುವ ಕಾರ್ಯಕ್ರಮ ನಡೆಸಿಕೊಟ್ಟರೆ, ಗರಿಷ್ಠ ಮೂವತ್...

ಬಿ.ಎ. ಪ್ರಥಮ ವರ್ಷದ ಮಾದರಿ ಪ್ರಶ್ನೆ ಪತ್ರಿಕೆಗಳು

ಎಸ್.ಆರ್.ಇ.ಎಸ್. ಪ್ರಥಮ ದರ್ಜೆ ಕಾಲೇಜು, ಕಲ್ಲೋಳಿ ಕರ್ನಾಟಕದ  ಸಾಂಸ್ಕೃತಿಕ ಇತಿಹಾಸ(OCE) BA Ist Semester Model question Paper Total Marks : 60.    Total time: 2 hours Section A *Q.1 ಬೇಕಾದ ಎರಡು ಪ್ರಶ್ನೆಗಳಿಗೆ ಟಿಪ್ಪಣಿ ಬರೆಯಿರಿ.   ೨×೫=೧೦* ೧. ಕರ್ನಾಟಕದ ಪ್ರಾಚೀನತೆ ೨. ಶಿಕ್ಷಣ ಪದ್ಧತಿ ಮತ್ತು ಅಗ್ರಹಾರ ೩. ದಸರಾ ಮತ್ತು ಮಹಾಮಸ್ತಕಾಭಿಷೇಕ ೪. ಪ್ರದರ್ಶನ ಕಲೆಗಳು Section B *Q. 2. ಬೇಕಾದ ಎರಡು ಪ್ರಶ್ನೆಗಳಿಗೆ ಉತ್ತರಿಸಿ. 2×10=20* ೧. ಪ್ರಾಚೀನ ಕರ್ನಾಟಕ ಅಧ್ಯಯನದ ಶಾಸನಗಳು ತಿಳಿಸಿರಿ‌. ೨. ಪ್ರಾಚೀನ ಕರ್ನಾಟಕದ ಕೃಷಿ ಪದ್ಧತಿ ಹಾಗೂ ನಿರಾವರಿ ವ್ಯವಸ್ಥೆಯನ್ನು ವಿವರಿಸಿ. ೩. ಭೂದತ್ತಿ ಎಂದರೇನು? ಪ್ರಕಾರಗಳನ್ನು ವಿವರಿಸಿರಿ. ೪. ಕರ್ನಾಟಕ ಹಿಂದೂ ಧರ್ಮದ ವಿವಿಧ ಪಂಥಗಳಾದ ಶೈವ, ವೈಷ್ಣವ, ಭಾಗವತ ಪಂಥಗಳ ಕುರಿತು ಬರೆಯಿರಿ. Section C *Q.3. ಬೇಕಾದ ಎರಡು ಪ್ರಶ್ನೆಗಳಿಗೆ ಉತ್ತರಿಸಿರಿ. ನಕಾಶೆ ಪ್ರಶ್ನೆ ಕಡ್ಡಾಯ. 2×15=30* ೧. ೩ನೇ ಶತಮಾನದಿಂದ ೧೦ನೇ ಶತಮಾನದ ವರೆಗಿನ ಸಾಹಿತ್ಯದ ಬೆಳವಣಿಗೆಯನ್ನು ತಿಳಿಸಿರಿ. ೨. ಪ್ರಾಚೀನ ಕರ್ನಾಟಕದ ಸಾಮಾಜಿಕ ಜೀವನವನ್ನು ವಿವರಿಸಿರಿ. ೩. ಪ್ರಾಚೀನ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪವನ್ನು ತಿಳಿಸಿರಿ. ೪. ಕರ್ನಾಟಕದ ಜೈನ ಮತ್ತು ಬೌದ್ಧ ಕೇಂದ್ರಗಳ ಕುರಿತು ಬರೆಯಿರಿ. ----------------------- DSC 1: ಕರ್ನಾಟಕ ರಾಜಕೀಯ ಇತ...