ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಫೆಬ್ರವರಿ, 2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಬಿ.ಎ. ಪ್ರಥಮ ವರ್ಷದ ಮಾದರಿ ಪ್ರಶ್ನೆ ಪತ್ರಿಕೆಗಳು

ಎಸ್.ಆರ್.ಇ.ಎಸ್. ಪ್ರಥಮ ದರ್ಜೆ ಕಾಲೇಜು, ಕಲ್ಲೋಳಿ ಕರ್ನಾಟಕದ  ಸಾಂಸ್ಕೃತಿಕ ಇತಿಹಾಸ(OCE) BA Ist Semester Model question Paper Total Marks : 60.    Total time: 2 hours Section A *Q.1 ಬೇಕಾದ ಎರಡು ಪ್ರಶ್ನೆಗಳಿಗೆ ಟಿಪ್ಪಣಿ ಬರೆಯಿರಿ.   ೨×೫=೧೦* ೧. ಕರ್ನಾಟಕದ ಪ್ರಾಚೀನತೆ ೨. ಶಿಕ್ಷಣ ಪದ್ಧತಿ ಮತ್ತು ಅಗ್ರಹಾರ ೩. ದಸರಾ ಮತ್ತು ಮಹಾಮಸ್ತಕಾಭಿಷೇಕ ೪. ಪ್ರದರ್ಶನ ಕಲೆಗಳು Section B *Q. 2. ಬೇಕಾದ ಎರಡು ಪ್ರಶ್ನೆಗಳಿಗೆ ಉತ್ತರಿಸಿ. 2×10=20* ೧. ಪ್ರಾಚೀನ ಕರ್ನಾಟಕ ಅಧ್ಯಯನದ ಶಾಸನಗಳು ತಿಳಿಸಿರಿ‌. ೨. ಪ್ರಾಚೀನ ಕರ್ನಾಟಕದ ಕೃಷಿ ಪದ್ಧತಿ ಹಾಗೂ ನಿರಾವರಿ ವ್ಯವಸ್ಥೆಯನ್ನು ವಿವರಿಸಿ. ೩. ಭೂದತ್ತಿ ಎಂದರೇನು? ಪ್ರಕಾರಗಳನ್ನು ವಿವರಿಸಿರಿ. ೪. ಕರ್ನಾಟಕ ಹಿಂದೂ ಧರ್ಮದ ವಿವಿಧ ಪಂಥಗಳಾದ ಶೈವ, ವೈಷ್ಣವ, ಭಾಗವತ ಪಂಥಗಳ ಕುರಿತು ಬರೆಯಿರಿ. Section C *Q.3. ಬೇಕಾದ ಎರಡು ಪ್ರಶ್ನೆಗಳಿಗೆ ಉತ್ತರಿಸಿರಿ. ನಕಾಶೆ ಪ್ರಶ್ನೆ ಕಡ್ಡಾಯ. 2×15=30* ೧. ೩ನೇ ಶತಮಾನದಿಂದ ೧೦ನೇ ಶತಮಾನದ ವರೆಗಿನ ಸಾಹಿತ್ಯದ ಬೆಳವಣಿಗೆಯನ್ನು ತಿಳಿಸಿರಿ. ೨. ಪ್ರಾಚೀನ ಕರ್ನಾಟಕದ ಸಾಮಾಜಿಕ ಜೀವನವನ್ನು ವಿವರಿಸಿರಿ. ೩. ಪ್ರಾಚೀನ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪವನ್ನು ತಿಳಿಸಿರಿ. ೪. ಕರ್ನಾಟಕದ ಜೈನ ಮತ್ತು ಬೌದ್ಧ ಕೇಂದ್ರಗಳ ಕುರಿತು ಬರೆಯಿರಿ. ----------------------- DSC 1: ಕರ್ನಾಟಕ ರಾಜಕೀಯ ಇತಿಹಾಸ BA Ist Semester Mod

ಕರ್ನಾಟಕ ಪದದ ವ್ಯುತ್ಪತ್ತಿ

ಕರ್ನಾಟಕ (ವ್ಯುತ್ಪತ್ತಿ):  ಕರ್ಣಾಟಕ, ಕರ್ಣಾಟ ಮತ್ತು ಕನ್ನಡ ಶಬ್ದಗಳು, ದೇಶ, ಭಾಷೆ, ಜನ ಮತ್ತು ಕುಲಗಳನ್ನು ನಿರ್ದೇಶಿಸುತ್ತವೆ. ಕವಿರಾಜಮಾರ್ಗದಲ್ಲಿಯೂ ಆಂಡಯ್ಯನ ಕಬ್ಬಿಗರ ಕಾವದಲ್ಲಿಯೂ ಕನ್ನಡ ದೇಶವಾಚಕವಾಗಿದೆ. ಚೆನ್ನಬಸವೇಶ್ವರ, ನಿಜಗುಣ ಶಿವಯೋಗಿಗಳ ಉಲ್ಲೇಖನಗಳಲ್ಲಿ ಅದು ಕುಲವಾಚಕವಾಗಿ ಬಂದಿರುವಂತೆ ತೋರುತ್ತದೆ. ಮುಖ್ಯವಾಗಿ ಆ ಶಬ್ದಗಳು ದೇಶ ಮತ್ತು ಭಾಷಾ ವಾಚಕಗಳಾಗಿಯೇ ಪ್ರಯೋಗವಾಗುತ್ತವೆ. ಈ ಲೇಖನದಲ್ಲಿ ಕರ್ಣಾಟಕ ಶಬ್ದದ ವ್ಯುತ್ಪತ್ತಿ ಮತ್ತು ಅರ್ಥವ್ಯಾಪ್ತಿಯನ್ನು ಕುರಿತು ವಿವೇಚಿಸಲಾಗಿದೆ. ಕರ್ಣಾಟ ಶಬ್ದದ ಪೂರ್ವಪ್ರಯೋಗಗಳು ಪ್ರಾಚೀನ ಸಂಸ್ಕೃತ ಸಾಹಿತ್ಯದಲ್ಲಿ ಅಲ್ಲಲ್ಲಿ ಕಂಡುಬರುತ್ತವೆ. ಸಂಸ್ಕೃತ ಮಹಾಭಾರತದಲ್ಲಿ (ಪ್ರ.ಶ. 320-200?) ಜನಪದಗಳನ್ನು ಕುರಿತು ಹೇಳುವಾಗ ಸಭಾಪರ್ವದಲ್ಲಿ ಕರ್ಣಾಟಾಃ ಎಂದೂ (78-98), ಭೀಷ್ಮಪರ್ವದಲ್ಲಿ ಕರ್ಣಾಟಿಕಾಃ ಎಂದೂ (9-59) ಎರಡು ಮಾತುಗಳು ಬಂದಿವೆ. ಶೂದ್ರಕ ಕವಿಯ (ಪ್ರ.ಶ.ಸು. 400) ಮೃಚ್ಛಕಟಿಕ ನಾಟಕದ ಒಂದು ಸಂವಾದದಲ್ಲಿ, ವರಾಹಮಿಹಿರನ (ಪ್ರ.ಶ.ಸು. 6ನೆಯ ಶತಮಾನದ ಆದಿಭಾಗ) ಬೃಹತ್ಸಂಹಿತೆಯಲ್ಲಿ, ಮಾರ್ಕಂಡೇಯ ಪುರಾಣ (ಪ್ರ.ಶ.ಸು 8ನೆಯ ಶ.?) ಮತ್ತು ಸೋಮದೇವನ ಕಥಾಸರಿತ್ಸಾಗರಗಳಲ್ಲಿ ಕರ್ಣಾಟ ಶಬ್ದವನ್ನು ಕಾಣಬಹುದೆಂದು ವಿದ್ವಾಂಸರು ತಿಳಿಸಿದ್ದಾರೆ. ಗುಣಾಢ್ಯನ ಬೃಹತ್ಕಥೆಯಿಂದ ಆ ಪದವನ್ನು ಸೋಮದೇವ ಎತ್ತಿಕೊಂಡಿದ್ದ ಪಕ್ಷಕ್ಕೆ ಆ ಶಬ್ದದ ಬಳಕೆ ಪ್ರ.ಶ. 1-2 ನೆಯ ಶತಮಾನದಷ್ಟು ಹಿಂದಕ್ಕೆ

ಕರ್ನಾಟಕದಲ್ಲಿ ಬೌದ್ಧ ಧರ್ಮ

ಕರ್ನಾಟಕದಲ್ಲಿ ಬೌದ್ಧ ಧರ್ಮ ಮೌರ್ಯರು ಮತ್ತು ಸತ್ವಾಹನರ ಆಶ್ರಯದಲ್ಲಿ ಬೌದ್ಧಧರ್ಮವು ಕರ್ನಾಟಕದಲ್ಲಿ ಪ್ರವರ್ಧಮಾನಕ್ಕೆ ಬಂದಿತು.  ಕ್ರಮೇಣ ಹಿಂದೂ ಧರ್ಮವು ಬುದ್ಧನ ಹೆಚ್ಚಿನ ಬೋಧನೆಗಳನ್ನು ಸಂಯೋಜಿಸಿತು ಮತ್ತು ಬೌದ್ಧಧರ್ಮವು ತನ್ನ ವಿಶಿಷ್ಟ ಗುರುತನ್ನು ಕಳೆದುಕೊಂಡಿತು.  ಆದಾಗ್ಯೂ, ರಾಜ್ಯದಾದ್ಯಂತ ಹರಡಿರುವ ಬೌದ್ಧರ ಆಸಕ್ತಿಯ ಹಲವಾರು ಸ್ಥಳಗಳಿವೆ.  ನಮ್ಮ ಗಮ್ಯಸ್ಥಾನ, ಐಹೊಳೆ, ಇಂದು ಉತ್ತರ ಕರ್ನಾಟಕದ ಬಿಜಾಪುರ ಜಿಲ್ಲೆಯ ಒಂದು ಅತ್ಯಲ್ಪ ಹಳ್ಳಿ ಮತ್ತು ಅದನ್ನು ತಲುಪಲು ಒಂದು ಪ್ರದೇಶವಾಗಿದೆ: ಬಾದಾಮಿಗೆ ಒಂದು ಅಸಹನೀಯವಾಗಿ ನಿಧಾನವಾದ ಪ್ಯಾಸೆಂಜರ್ ರೈಲು, ಬಸ್‌ಗಾಗಿ ಒಂದು ಗಂಟೆ ಕಾಯುವುದು ಮತ್ತು ಹತ್ತಲು ನೂಕುನುಗ್ಗಲು.  ಉತ್ತರ ಕರ್ನಾಟಕದ ಬಿಸಿಯಾದ ಬಯಲು ಮತ್ತು ಸಮತಟ್ಟಾದ ಕುರುಚಲು ಪ್ರದೇಶದಾದ್ಯಂತ ವಾಹನವು ರ್ಯಾಟಲ್ಸ್ ಮಾಡುತ್ತದೆ. ಬಾದಾಮಿಯಿಂದ ಐಹೊಳೆಗೆ ಕೇವಲ 46 ಕಿಲೋಮೀಟರ್‌ಗಳನ್ನು ಮಾಡಲು, ಬಸ್‌ಗೆ ನಾಲ್ಕು ಬೇಸರದ ಗಂಟೆಗಳ ಅಗತ್ಯವಿದೆ.  ಆದರೆ ಐಹೊಳೆಯಲ್ಲಿ ಇಳಿದು ಪ್ರಯಾಸ ಮರೆತುಹೋಗಿದೆ!  ಐಹೊಳೆ ದೇಶದ ಅತ್ಯಂತ ಗಮನಾರ್ಹವಾದ ದೇವಾಲಯಗಳಲ್ಲಿ, ಇದು ನೂರಾ ಇಪ್ಪತ್ತು ದೇವಾಲಯಗಳನ್ನು ಹೊಂದಿದೆ, ದೊಡ್ಡ ನಾಡ್ ಸಣ್ಣ, ವಿಭಿನ್ನ ಶೈಲಿಗಳಲ್ಲಿ, ಎಲ್ಲಾ ಸಣ್ಣ ಹಳ್ಳಿಗಳಲ್ಲಿದೆ.  ಕಲಾ ಇತಿಹಾಸಕಾರರು ಹೇಳುವ ಪ್ರಕಾರ ಐಹೊಳೆಯು ಆರಂಭಿಕ ಚಾಲುಕ್ಯ ದೊರೆಗಳಿಂದ ಪ್ರೋತ್ಸಾಹಿಸಲ್ಪಟ್ಟ ದೇವಾಲಯದ ವಾಸ್ತುಶಿಲ್ಪಿಗಳು ಮತ್ತು ಶಿಲ್ಪಿಗಳಿ