ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜನವರಿ, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಸ್ವಾತಂತ್ರ್ಯ ಚಳವಳಿ ಮತ್ತು ಕನ್ನಡದ ಪತ್ರಿಕೆಗಳು

ಸ್ವಾತಂತ್ರ್ಯ ಚಳವಳಿ ಮತ್ತು ಕನ್ನಡದ ಪತ್ರಿಕೆಗಳು ಭಾರತದ ಸ್ವಾತಂತ್ರ್ಯ ಹೋರಾಟ ಮತ್ತು ಹೋರಾಟಗಾರರ ಬಗ್ಗೆ ಮಾತನಾಡುವಾಗಲೆಲ್ಲ ನಮ್ಮ ಗಮನಕ್ಕೆ ಬರುವ ಮುಖ್ಯವಾದ ವಿಷಯವೆಂದರೆ, ನಮ್ಮ ಚಳವಳಿಗಾರರ ಪೈಕಿ ಎಷ್ಟೋ ಮಂದಿ ಪತ್ರಕರ್ತರಿದ್ದರೆನ್ನುವುದು. ಸ್ವಾತಂತ್ರ್ಯವೀರರು ಪತ್ರಿಕೆಗಳನ್ನು ತಮ್ಮ ಹೋರಾಟದ ಒಂದು ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿದ್ದರು ಎಂದರೂ ಸಲ್ಲುತ್ತದೆ. ಹೀಗೆ ಪತ್ರಿಕಾವೃತ್ತಿ ನಮ್ಮ ರಾಷ್ಟ್ರೀಯ ಚಳವಳಿಯ ಒಂದು ಅವಿಭಾಜ್ಯ ಅಂಗವಾಗಿತ್ತು. ರಾಷ್ಟ್ರೀಯ ಪ್ರಜ್ಞೆ ಹಾಗೂ ಸ್ವದೇಶಾಭಿಮಾನವನ್ನು ಮೂಡಿಸುವ ಮತ್ತು ಚಾಲನೆಯಲ್ಲಿಡುವ ಕೆಲಸವನ್ನು ಪತ್ರಿಕೆಗಳು ನಿರಂತರವಾಗಿ ಮಾಡಿದವು. ಭಾರತೀಯ ಮನಸ್ಸುಗಳ ಸ್ವರಾಜ್ಯದ ಕಲ್ಪನೆ ಒಂದು ಬೃಹತ್ ರಾಷ್ಟ್ರೀಯ ಆಂದೋಲನವಾಗಿ ಬೆಳೆಯುವುದರ ಹಿಂದೆ ಪತ್ರಿಕೆಗಳ ಪಾತ್ರ ತುಂಬ ದೊಡ್ಡದು. ಸಂಸ್ಥಾನಗಳಾಗಿ ಹರಿದುಹಂಚಿಹೋಗಿದ್ದ ಭಾರತ ಒಂದು ರಾಷ್ಟçವಾಗಿ ಒಗ್ಗೂಡಿ, ಸ್ವಾತಂತ್ರ್ಯವೆಂಬ ಕನಸು ಅರಳಿಕೊಳ್ಳುವ ಪ್ರಕ್ರಿಯೆಯಲ್ಲಿ ಪತ್ರಿಕಾಮಾಧ್ಯಮ ನೀಡಿದ ಕೊಡುಗೆ ಅಸದೃಶ. ನಮ್ಮ ನೆಲದಲ್ಲಿ ನಾವೇ ಪರಕೀಯರಾಗಿದ್ದೇವೆ, ಈ ಬಂಧನದಿಂದ ಹೇಗಾದರೂ ಹೊರಬರಬೇಕು, ಅದಕ್ಕಾಗಿ ಸಂಘಟಿತಹೋರಾಟ ಅನಿವಾರ್ಯ ಎಂಬ ಪ್ರಜ್ಞೆ ಪ್ರತಿಯೊಬ್ಬ ಭಾರತೀಯನಲ್ಲೂ ಮೂಡಿದ್ದರ ಹಿಂದೆ ಪತ್ರಿಕೆಗಳು ಬೀರಿದ ಪ್ರಭಾವ ಕಲ್ಪನೆಗೂ ಮೀರಿದ್ದು. ಇಂತಹದೊಂದು ಪ್ರಜ್ಞಾಪ್ರವಾಹದ ಓಟದಲ್ಲಿ ಕನ್ನಡನಾಡು ಮತ್ತು ಅಲ್ಲಿನ ಪತ್ರಿಕೆಗಳು ಒಂದಾಗಿ ಸಾಗಿದ್ದ

ನರಗುಂದ ಬಾಬಾಸಾಹೇಬರ ಇತಿಹಾಸ||History of Babasaheb Nargund

ನರಗುಂದ ಬಾಬಾಸಾಹೇಬರ ಇತಿಹಾಸ||History of Babasaheb Nargund ಕರ್ನಾಟಕದ ನರಗುಂದದ(ಗದಗ ಜಿಲ್ಲೆಯಲ್ಲಿರುವ) ದೊರೆಗಳು 1700ರಲ್ಲಿ ಮೊಘಲರ ದುರಾಕ್ರಮಣ ದ ವಿರುದ್ಧ ಹೋರಾಡುತ್ತ ನರಗುಂದ ಮತ್ತು ರಾಮದುರ್ಗಗಳನ್ನು ಯುದ್ಧದಲ್ಲಿ ಗೆದ್ದು ಸ್ವರಾಜ್ಯ ಸ್ಥಾಪಿಸಿದ್ದರು. ಮುಂದೆ ಅದೇ ವಂಶದ ದೊರೆಗಳು ಟಿಪ್ಪು ಸುಲ್ತಾನ್ ವಿರುದ್ಧವೂ ಯುದ್ದ ನಡೆಸಿ ಗೆಲುವು ಸಾಧಿಸಿ ತಮ್ಮ ಸಂಸ್ಥಾನದ ಸ್ವರಾಜ್ಯವನ್ನು ಉಳಿಸಿಕೊಂಡಿದ್ದರು. ದಾದಾಜಿ ರಾವ್ ಎಂಬ ನರಗುಂದದ ರಾಜನ ಮಗನಾದ ಭಾಸ್ಕರ್ ರಾವ್ ಭಾವೆ ತನ್ನ 28ನೇ ವಯಸ್ಸಿನಲ್ಲಿ ಅಂದರೆ 1842 ನೇ ಇಸವಿಯಲ್ಲಿ ನರಗುಂದದ ರಾಜನಾದ. ಬಾಬಾ ಸಾಹೇಬ್ ಎಂದು ಜನಪ್ರಿಯರಾಗಿದ್ದ ಈತ ಪರಾಕ್ರಮಿ, ಉದಾರಿ ಆಗಿದ್ದ. ವಿದೇಶಿಯರಿಂದಲೂ ಮೆಚ್ಚುಗೆ ಪಡೆದಿದ್ದ ವ್ಯಕ್ತಿತ್ವ ಆತನದು. ಜರ್ಮನಿಯಿಂದ ಬಂದಿದ್ದರು ಎಂಬ ವಿದ್ವಾಂಸ ಬಾಬಾ ಸಾಹೇಬನ ಕುರಿತು ‘ಅವರು ಸದ್ಗುಣ ಮತ್ತು ಕೀರ್ತಿ ವಂತರು. ಚಿಕ್ಕಮಕ್ಕಳಿಗೆ ಪಾಲಕನಾಗಿಯೂ ವಿದ್ಯಾವಂತರಿಗೆ ಆಶ್ರಯದಾತನೂ, ಬಡವರಿಗೆ ಉದಾರಿಯೂ ಆಗಿದ್ದವರು’ ಎಂದು ಅಭಿಪ್ರಾಯಪಟ್ಟಿದ್ದರು. ಬಾಬಾ ಸಾಹೇಬನ ಏಕೈಕ ಪುತ್ರ ಅಕಾಲಿಕ ಮರಣ ಹೊಂದಿದಾಗ ದತ್ತು ಪುತ್ರನನ್ನು ಪಡೆಯಲು ಬ್ರಿಟಿಷ್ ಕಂಪನಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದ. ಸತತ ಐದು ವರ್ಷಗಳ ಕಾಲ ಬ್ರಿಟಿಷರ ಜೊತೆ ಅನುಸಂಧಾನ ಮಾಡಿದರೂ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಗಲಿಲ್ಲ. ಬ್ರಿಟಿಷ್ ಸರ್ಕಾರದಲ್ಲಿ ಉನ್ನತ ಹುದ್ದೆಯಲ್ಲಿದ್ದ ಬಾಬಾಸಾಹೇಬರ ಹಿ

jain centers in Karnataka

Top 10 Must Visit Jain Monuments In Karnataka JULY 10, 2018  BY  MADUR There are many Jain monuments in Karnataka. Jainism may not have originated in Karnataka but it has a long association with the state that dates back to the 3rd century BC.  When Chandragupta Maurya renounced his kingdom to become a monk, he traveled to the Chandragiri Hill region in Karnataka. The Jain temples, stambhas and Gommata statues are important not only for their religious significance but also for their architecture and design. Come, let’s explore the Jain monuments in Karnataka. It was here that he spent the rest of his life. A number of rulers of south India also were patrons of the religion. This included rulers from the Chalukya, Kadamba and Hoysala Kingdom. It is because of their patronage that Karnataka today is home to a number of Jain monuments. 1. Savira kambagala basadi Also known as the  Chandranatha Temple , this temple is noted for its design which includes 1000 pillars. It is dedicated to th