ವಿಷಯಕ್ಕೆ ಹೋಗಿ

jain centers in Karnataka

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಭಾರತದ ಪ್ರಮುಖ ಭೌಗೋಳಿಕ ಲಕ್ಷಣಗಳು ಮತ್ತು ಅವುಗಳ ಪ್ರಭಾವ

ಭಾರತದ ಪ್ರಮುಖ ಭೌಗೋಳಿಕ ಲಕ್ಷಣಗಳು ಮತ್ತು ಅವುಗಳ ಪ್ರಭಾವ ಭೂಗೋಳವು ಇತಿಹಾಸದೊಡನೆ ನಿಕಟ ಸಂಬಂಧ ಹೊಂದಿದೆ. ಯಾವುದೇ ಪ್ರದೇಶದ ಮಾನವನ ಜೀವನಕ್ರಮ ಮತ್ತು ಇತಿಹಾಸ ಅಲ್ಲಿನ ಭೌಗೋಳಿಕ ಲಕ್ಷಣಗಳನ್ನು ಅವಲಂಬಿಸಿರುತ್ತದೆ. ಪ್ರಕೃತಿ ಲಕ್ಷಣಗಳಲ್ಲಿ ಬದಲಾವಣೆಯಾಗುತ್ತಲೇ ಇರುತ್ತದೆ. ಅದಕ್ಕೆ ತಕ್ಕಂತೆ ಮಾನವನ ಇತಿಹಾಸದ ಬೆಳವಣಿಗೆಯೂ ಮಾರ್ಪಡುತ್ತದೆ. ಏಕೆಂದರೆ ಪ್ರಕೃತಿಯ ಮೇಲ್ಬಾಗದ ಅವಯವಗಳಾದ ಗಾಳಿ, ನದಿ, ಪರ್ವತ, ಸಮುದ್ರ, ಭೂಗುಣ, ಖನಿಜ ಸಂಪತ್ತು ಇತ್ಯಾದಿಗಳ ಕೈವಾಡ ಆಯಾ ದೇಶದ ಇತಿಹಾಸವನ್ನು ನಿರ್ಧರಿಸುತ್ತದೆ. ಆದ್ದರಿಂದ ಒಂದು ದೇಶದ ಅಥವಾ ಜನಾಂಗದ ಇತಿಹಾಸ ಅರಿಯಲು ಭೂಗೋಳದ ತಿಳಿವಳಿಕೆ ಅತ್ಯವಶ್ಯ. ವಿದೇಶಿ ಪ್ರವಾಸಿಗರ ವರದಿಗಳು ಭೌಗೋಳಿಕ ಪರಿಜ್ಞಾನವಿಲ್ಲದ ಇತಿಹಾಸದ ಅಧ್ಯಯನ ಕೂಡ ವ್ಯರ್ಥ, ಉದಾಹರಣೆಗೆ ಅಶೋಕನ ಸಾಮ್ರಾಜ್ಯ ತುಂಬ ವಿಶಾಲವಾಗಿತ್ತು: ಅತಿ ದೊಡ್ಡದು ಎನ್ನುವಾಗ ಭೌಗೋಳಿಕ ಮೇರೆಗಳ ಚಿತ್ರ ಅತ್ಯವಶ್ಯ. ಅವನ ರಾಜ್ಯ ಪಶ್ಚಿಮದಲ್ಲಿ ಆಫ್ಘಾನಿಸ್ತಾನ, ಉತ್ತರದಲ್ಲಿ ನೇಪಾಳ, ಪೂರ್ವದಲ್ಲಿ ಕಾಮರೂಪ ಹಾಗೂ ದಕ್ಷಿಣದಲ್ಲಿ ನಲ್ಲೂರಿನವರೆಗೂ ವಿಸ್ತರಿಸಿದ್ದಿತು ಎಂದು ವಿವರಿಸಲು ಹಾಗೂ ಸುಲಭ ಗ್ರಹಿಕೆಗೂ ಭೌಗೋಳಿಕ ಅರಿವು ಅವಶ್ಯ. ಹಾಗೆಯೇ ಕಾಲಗಣನೆ (Chronology) ಕೂಡ. ಅದು ಯಾವ ಕಾಲದಲ್ಲಿ ಈ ಘಟನ ಸಂಭವಿಸಿತು: ಅಶೋಕ ಅಥವಾ ಮಹಾತ್ಮಾ ಗಾಂಧಿ ಜೀವಿಸಿದ್ದರು ಎಂಬುದನ್ನು ತಿಳಿಸುತ್ತದೆ, ರಿಚರ್ಡ್ ಹಕ್ಕೂಯತ್ ಹೇಳುವಂತೆ: ಭೂಗೋಳ...

ಭಾರತೀಯ ಸಂಸ್ಕೃತಿಯ ಲಕ್ಷಣಗಳು (Characteristics of Indian Culture)

1.1 ಭಾರತೀಯ ಸಂಸ್ಕೃತಿಯ ಲಕ್ಷಣಗಳು (Characteristics of Indian Culture) ಭಾರತದ ಸಾಂಸ್ಕೃತಿಕ ಪರಂಪರೆಯು ವಿಶಾಲವಾದ ವ್ಯಾಪ್ತಿಯನ್ನು ಹೊಂದಿದೆ. ಮಾನವನ ಉಗಮದೊಂದಿಗೆ ಉಗಮವಾಗಿ ಬೆಳೆದು ಸಾಗಿ ಬಂದ ಪರಂಪರೆಯು ಅವನ ಜೀವನ ಮೌಲ್ಯಗಳು, ವಸತಿ ರಕ್ಷಣೆ, ಆಹಾರ, ವಿಹಾರ, ಉಡುಗೆ-ತೊಡುಗೆ, ಮನರಂಜನೆ, ವ್ಯಾಪಾರ, ವಾಣಿಜ್ಯ, ಸಂಗೀತ, ಕಲೆ, ವಾಸ್ತುಶಿಲ್ಪ, ಚಿತ್ರಕಲೆ, ಶಿಕ್ಷಣ, ಧರ್ಮಗಳು, ರೂಢಿ-ಸಂಪ್ರದಾಯಗಳು, ಭಾಷೆ, ನಟನೆ, ನಂಬಿಕೆ, ನೃತ್ಯ, ಆಚರಣೆ, ಹವ್ಯಾಸ, ಸಾಹಿತ್ಯ, ವಿಧಿ-ವಿಧಾನಗಳನ್ನು ಒಳಗೊಂಡಿದೆ. ಈ ಅಂಶಗಳಲ್ಲಿ ಕೆಲವು ಕಾಲಕ್ಕೆ ತಕ್ಕಂತೆ ಮತ್ತು ಪ್ರಾದೇಶಿಕವಾಗಿ ಭಿನ್ನತೆ ಹಾಗೂ ಬದಲಾವಣೆಗೊಂಡಿದ್ದರೂ ನಿರಂತರವಾಗಿ ಸಾಗಿ ಬಂದಿವೆ. ಅವುಗಳ ಗುಣ ಲಕ್ಷಣಗಳು ಈ ಕೆಳಗಿನಂತಿವೆ: 1. ಸಾಂಪ್ರದಾಯಕ ಜೀವನ ವಿಧಾನ: ಭಾರತೀಯರ ಜೀವನ ವಿಧಾನ ಪಾರಂಪರಗತವಾಗಿ ಪೂರ್ವಜರಿಂದ ಸಾಗಿ ಬಂದಿದೆ. ಪಾರಂಪರಗತವಾಗಿ ಭಾರತೀಯರದು ಕೃಷಿ ಪ್ರಧಾನವಾದ ಜೀವನ ವಿಧಾನವಾಗಿದ್ದು, ಭೂಮಿಯನ್ನು 'ಭೂದೇವಿ' ಎಂದು ಆರಾಧಿಸುತ್ತಾರೆ. ಭೂಮಿಯನ್ನು ಹಸನಗೊಳಿಸಿ, ಹದ ಮಾಡಿ, ಉತ್ತಿ-ಬಿತ್ತುವ ಪೂರ್ವದಲ್ಲಿ ಭೂದೇವಿಗೆ ಪೂಜೆ ಸಲ್ಲಿಸುವ ಮೂಲಕ ಕೃಷಿ ಕಾಯಕವನ್ನು ಪ್ರಾರಂಭಿಸುತ್ತಾರೆ. ಕಾಲಕಾಲಕ್ಕೆ ಮಳೆಯಾಗಿ, ಸಮೃದ್ಧವಾದ ಬೆಳೆಯನ್ನು ಕೊಡುವ ಮೂಲಕ ನಿನ್ನ ಮಕ್ಕಳನ್ನು ಸಲಹು ತಾಯಿ ಎಂದು ಬೇಡಿಕೊಳ್ಳುತ್ತಾರೆ. ಕೃಷಿ ಸಲಕರಣಗಳಲ್ಲಿ, ಬಿತ್ತುವ ಬೀಜಗಳಲ್...

ಆದಿಲ್ ಶಾಹಿ ಕಾಲದ ವಾಸ್ತುಶಿಲ್ಪ

ಆದಿಲ್‌ಶಾಹಿ ಕಾಲದ ವಾಸ್ತುಶಿಲ್ಪ ಶಂಕರ ನಿಂಗನೂರ ಎಸ್.ಆರ್.ಇ.ಎಸ್.ಪ್ರ.ದ.ಕಾಲೇಜು, ಕಲ್ಲೋಳಿ ಆದಿಲ್‌ಶಾಹಿ ಕಾಲದ ವಾಸ್ತುಶಿಲ್ಪವನ್ನು ಬಿಜಾಪುರದಲ್ಲಿ ಕಾಣಬಹುದು. ಈ ಶೈಲಿ ಬಹುಮನಿ ಕಟ್ಟಡಗಳ ಭವ್ಯತೆಯನ್ನು ಉಳಿಸಿಕೊಂಡಿದೆ. ಈ ಶೈಲಿಯ ಇನ್ನೊಂದು ವೈಶಿಷ್ಟ, ಗೋಪುರದ ವಿನ್ಯಾಸ, ಗಾತ್ರದಲ್ಲಿ ಗೋಪುರಗಳು ಚಿಕ್ಕದಾಗಿದ್ದು ಅಲಂಕಾರದಿಂದ ಕೂಡಿದೆ. ಇಲ್ಲಿಯ ವಾಸ್ತುಶಿಲ್ಪದ ಲಕ್ಷಣಗಳಲ್ಲಿ ಮುಖ್ಯವಾದವು. ಇಲ್ಲಿಯ ಗೊಮ್ಮಟ ಬಹುತೇಕ ವರ್ತುಲ ಆಕಾರದಲ್ಲಿ ಅದರ ನೆಲಗಟ್ಟಿನಲ್ಲಿ ಹೂವಿನ ದಳದಂತೆ ಆಕಾರವನ್ನು ಕಾಣಬಹುದು. ಕಮಾನಿನ ಆಕಾರ ತುಂಬ ವಿಶೇಷವಾದದ್ದು. ಆದರ ಗೆರೆಗಳ ತುದಿ ಹಿಂದಿನ ಕೋನ ಸಂಧಿಗಳನ್ನು ಕಳೆದುಕೊಂಡು ನಯವಾಗಿ ಬಾಗಿಸಲಾಗಿದೆ. ಬಿಜಾಪುರದ ವಾಸ್ತುಶಿಲ್ಪದಲ್ಲಿ ಕಂಬಗಳು ಇರುವುದಿಲ್ಲ. ಅವುಗಳ ಜಾಗದಲ್ಲಿ ಆಯತಾಕಾರದ ವೇದವಿನ್ಯಾಸದ ದಪ್ಪಗೋಡೆಗಳಿರುತ್ತವೆ. ಗೋಡೆಯ ಚೌಕವು ಬಹುತೇಕ ಕಟ್ಟಡಗಳಲ್ಲಿ ಅಲಂಕಾರವಾಗಿರುತ್ತವೆ. ಗೋಳಗುಮ್ಮಟ ಇದು ಮಹಮದ್ ಆದಿಲ್‌ಶಾಹ್ನ (1627-57) ಸಮಾಧಿ ಸ್ಮಾರಕ, ಬಿಜಾಪುರದ ವಾಸ್ತುಶಿಲ್ಪಕ್ಕೆ ವಿಶಿಷ್ಟತೆಯನ್ನು ತಂದುಕೊಟ್ಟಿರುವ ಅದ್ವಿತೀಯ ಕಲಾಕೃತಿ. ಇದರ ಬೃಹದಾಕಾರದ ಅದ್ಭುತ ರಚನೆ ಅಚ್ಚರಿಯನ್ನುಂಟು ಮಾಡುವಂಥದು. ಇಲ್ಲಿ ಒಂದು ಧ್ವನಿ ಏಳು ಸಾರಿ ಪ್ರತಿಧ್ವನಿಸುತ್ತದೆ. ಊರಿನ ಪೂರ್ವಭಾಗದಲ್ಲಿರುವ ಈ ಕಟ್ಟಡ ಉದ್ಯಾನವಿರುವ ವಿಶಾಲವಾದ ಪ್ರಾಕಾರದ ಮಧ್ಯದಲ್ಲಿದೆ. ಸುಮಾರು 200 ಅಡಿಗಳಷ್ಟು ಉದ್ದ ಅಗಲಗ...